ಇಂದಿನ ತಾಂತ್ರಿಕ ಯುಗದಲ್ಲಿ ಪರಿಸರ ಅವನತಿಯತ್ತ ಸಾಗುತ್ತಿದ್ದು, ನಾವೆಲ್ಲರೂ ಪರಿಸರವನ್ನ ಸಂರಕ್ಷಿಸಬೇಕಾಗಿದೆ ಕಾಂಗ್ರೆಸ್ ಮುಖಂಡ ಚಂದ್ರಶೇಖರ ಜುಟ್ಟಲ ಹೇಳಿದರು. ಕುಂದಗೋಳ : ಇಂದಿನ ತಾಂತ್ರಿಕ ಯುಗದಲ್ಲಿ ಪರಿಸರ ಅವನತಿಯತ್ತ ಸಾಗುತ್ತಿದ್ದು, ನಾವೆಲ್ಲರೂ ಪರಿಸರವನ್ನ ಸಂರಕ್ಷಿಸಿ ಮುಂದಿನ ಪೀಳಿಗೆಗೆ ನಿರ್ಮಲವಾದ ಜೀವನ ಮತ್ತು ಆರೋಗ್ಯ ನೀಡುವುದು ಅನಿವಾರ್ಯವಾಗಿರುತ್ತದೆ ಎಂದು ಕಾಂಗ್ರೆಸ್ ಮುಖಂಡ ಚಂದ್ರಶೇಖರ ಜುಟ್ಟಲ ಹೇಳಿದರು.ಅವರು ತಾಲೂಕಿನ ಕಮಡೊಳ್ಳಿ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನರಾಷ್ಟ್ರೀಯಲ್ಲಿ ಜರುಗಿದ ಸೇವಾ ಯೋಜನೆ ಘಟಕ ಹಾಗೂ ಅರಣ್ಯ ಇಲಾಖೆಯ ವತಿಯಿಂದ ಗಿಡಗಳನ್ನು ನೆಡುವ…
Top News
Read More
